Dr siddalingaiah dalita kavi siddalingaiah

  • Dr siddalingaiah dalita kavi siddalingaiah
  • Dr siddalingaiah dalita kavi siddalingaiah in hospital...

    ಸಿದ್ದಲಿಂಗಯ್ಯ (ಕವಿ)

    ಡಾ. ಸಿದ್ದಲಿಂಗಯ್ಯ

    ಮಂಡ್ಯದಲ್ಲಿ ೨೦೧೨ರಲ್ಲಿ ನಡೆದ 'ತತ್ತ್ವಪದಕಾರರ ಸಮಾವೇಶ'ದಲ್ಲಿ ಸಿದ್ದಲಿಂಗಯ್ಯ

    ಜನನ3 ಫೆಬ್ರವರಿ ೧೯೫೪
    ಮಂಚನಬೆಲೆ, ಮಾಗಡಿ ತಾಲ್ಲೂಕು, ರಾಮನಗರ ಜಿಲ್ಲೆ
    ಮರಣ೧೧ ಜೂನ್ ೨೦೨೧ (೬೭ ವರ್ಷ)
    ಬೆಂಗಳೂರು
    ವೃತ್ತಿಅಧ್ಯಾಪಕ, ಪ್ರಾಧ್ಯಾಪಕ, ಕವಿ, ಹೋರಾಟಗಾರ, ಅಧ್ಯಕ್ಷರು(ಕನ್ನಡ ಪುಸ್ತಕ ಪ್ರಾಧಿಕಾರ)

    ಅಧ್ಯಕ್ಷರು (ಕನ್ನಡ ಅಭಿವೃದ್ಧಿ ಪ್ರಾಧಿಕಾರ)

    Executive Board Members-ಕೇಂದ್ರ ಸಾಹಿತ್ಯ ಅಕಾಡೆಮಿ
    ಪ್ರಕಾರ/ಶೈಲಿಕಾವ್ಯ, ವಿಮರ್ಶೆ, ನಾಟಕ
    ವಿಷಯಕನ್ನಡ
    ಸಾಹಿತ್ಯ ಚಳುವಳಿದಲಿತ-ಬಂಡಾಯ

    ಸಿದ್ದಲಿಂಗಯ್ಯನವರು (೩ ಫೆಬ್ರವರಿ ೧೯೫೪ - ೧೧ ಜೂನ್ ೨೦೨೧) ಕನ್ನಡದ ಲೇಖಕರಲ್ಲೊಬ್ಬರು.

    Dr siddalingaiah dalita kavi siddalingaiah

  • Dr siddalingaiah dalita kavi siddalingaiah
  • Dr siddalingaiah dalita kavi siddalingaiah in college
  • Dr siddalingaiah dalita kavi siddalingaiah in hospital
  • Dr siddalingaiah poems in kannada pdf
  • ಸಿದ್ದಲಿಂಗಯ್ಯ ಕವನಗಳು pdf
  • 'ಬಂಡಾಯ ಸಾಹಿತಿ', 'ದಲಿತ ಕವಿ' ಎಂದೇ ಪ್ರಸಿದ್ಧರಾದ ಸಿದ್ಧಲಿಂಗಯ್ಯನವರು ದಲಿತ ಹೋರಾಟ ಮತ್ತು ಸಾಮಾಜಿಕ ಸಮಾನತೆಗಾಗಿ ಕಾವ್ಯ ಸಾಹಿತ್ಯಗಳನ್ನು ರಚಿಸಿದವರು. ಕಾವ್ಯ, ನಾಟಕ, ಪ್ರಬಂಧ, ವಿಮರ್ಶೆ, ಸಂಶೋಧನೆ, ಆತ್ಮಕಥನ ಮುಂತಾದ ಪ್ರಕಾರಗಳಲ್ಲಿ ಸಾಹಿತ್ಯ ರಚನೆ ಮಾಡಿದವರು. ಎರಡು ಬಾರಿ ಕರ್ನಾಟಕ ವಿಧಾನಪರಿಷತ್ತಿನ ಸದಸ್ಯರಾಗಿದ್ದರು.

    ಜನನ, ಜೀವನ

    [ಬದಲಾಯಿಸಿ]

    ಸಿದ್ಧಲಿಂಗಯ್ಯನವರು ರಾಮನಗರ ಜಿಲ್ಲೆ(ಆಗಿನ ಬೆಂಗಳೂರು ಗ್ರಾಮಾಂತರ ಜಿಲ್ಲೆ)ಯ ಮಾಗಡಿ ತಾಲ್ಲೂಕಿನ ಮಂಚನಬೆಲೆ ಗ್ರಾಮದಲ್ಲಿ ೧೯೫೪ರಲ್ಲಿ ಜನಿಸಿದರು. ತಂದೆ ದೇವಯ್ಯ, ತಾಯಿ ಶ್ರೀಮತಿ ವೆಂಕಮ